Sodematha

ಕೊರವಡಿ ಶ್ರೀವಿಷ್ಣುಮೂರ್ತಿ ದೇವರಿಗೆ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಬ್ರಹ್ಮಕಲಶಾಭಿಷೇಕ

20 May, 2022

ಕುಂದಾಪುರ ತಾಲೂಕಿನ ಕೋಟೇಶ್ವರ ಮಾಗಣೆಯ ಕೊರವಡಿ ಶ್ರೀವಿಷ್ಣುಮೂರ್ತಿ ದೇವರಿಗೆ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಬ್ರಹ್ಮಕಲಶಾಭಿಷೇಕ ನಡೆಸಿದರು.