Sodematha

ದಕ್ಷಿಣ ಕಾಶಿ ಉಪ್ಪಿನಂಗಡಿ ಶ್ರೀಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನಕ್ಕೆ ಉಡುಪಿ ಸೋದೆ ವಾದಿರಾಜ ಮಠದ ವಿಶ್ವವಲ್ಲಭ ತೀರ್ಥ ಶ್ರೀಪಾದರು ಮೊದಲ ಬಾರಿಗೆ ಭೇಟಿ ನೀಡಿ ದೇವರ ದರ್ಶನ ಹಾಗೂ ಸಂಗಮ ಸ್ನಾನ ಮಾಡಿದರು

31 Dec, 2021

ಶ್ರೀವಾದಿರಾಜ ಗುರುಸಾರ್ವಭೌಮರು ತೀರ್ಥ ಪ್ರಬಂಧದಲ್ಲಿ ಉಲ್ಲೇಖ ಮಾಡಿರುವ ಕುಮಾರಧಾರಾ ನೇತ್ರಾವತಿ ಸಂಗಮ ಕ್ಷೇತ್ರ-ಗಯಾಪದ ಕ್ಷೇತ್ರ ದಕ್ಷಿಣ ಕಾಶಿ ಉಪ್ಪಿನಂಗಡಿ ಶ್ರೀಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನಕ್ಕೆ ಉಡುಪಿ ಸೋದೆ ವಾದಿರಾಜ ಮಠದ ವಿಶ್ವವಲ್ಲಭ ತೀರ್ಥ ಶ್ರೀಪಾದರು ಮೊದಲ ಬಾರಿಗೆ ಭೇಟಿ ನೀಡಿ ದೇವರ ದರ್ಶನ ಹಾಗೂ ಸಂಗಮ ಸ್ನಾನ ಮಾಡಿದರು.