Sodematha

ಸೋದೆ ವಾದಿರಾಜ ಮಠದ ಆಡಳಿತಕ್ಕೆ ಒಳಪಟ್ಟ ಉಂಡಾರು ಶ್ರೀವಿಷ್ಣುಮೂರ್ತಿ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ಪ್ರಯುಕ್ತ ಉದಯಾಸ್ತಮಾನ ಭಜನಾ ಸಹಿತ ದೀಪೋತ್ಸವ ನಡೆಯಿತು

14 Nov, 2021

ಸೋದೆ ವಾದಿರಾಜ ಮಠದ ಆಡಳಿತಕ್ಕೆ ಒಳಪಟ್ಟ ಉಂಡಾರು ಶ್ರೀವಿಷ್ಣುಮೂರ್ತಿ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ಪ್ರಯುಕ್ತ ಉದಯಾಸ್ತಮಾನ ಭಜನಾ ಸಹಿತ ದೀಪೋತ್ಸವ ನಡೆಯಿತು. ಈ ಸಂದರ್ಭದಲ್ಲಿ ಸೋದೆ ವಾದಿರಾಜ ಮಠಾಧೀಶರಾದ ಶ್ರೀವಿಶ್ವವಲ್ಲಭ ತೀರ್ಥ ಶ್ರೀಪಾದರು ಭಕ್ತ ಜನರ ಸೇವೆಯಿಂದ ನಿರ್ಮಿಸಿದ ರಜತ ಆರತಿಗಳನ್ನು ಶ್ರೀದೇವರಿಗೆ ಸಮರ್ಪಿಸಿದರು.